July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಯಾದ ಅನ್ವಿತ್ 6ನೇ ತರಗತಿ, ಕೆ. ಪಿ. ಎಸ್ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.


ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರತಪೂತ್ ಹಾಗೂ ಶಿಕ್ಷಕರು ಅಭಿನಂದಿಸಿರುತ್ತಾರೆ.

Related posts

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya
error: Content is protected !!