23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಯಾದ ಅನ್ವಿತ್ 6ನೇ ತರಗತಿ, ಕೆ. ಪಿ. ಎಸ್ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.


ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರತಪೂತ್ ಹಾಗೂ ಶಿಕ್ಷಕರು ಅಭಿನಂದಿಸಿರುತ್ತಾರೆ.

Related posts

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya
error: Content is protected !!