23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ 7.00 ರಿಂದ ನಡೆಯಲಿದೆ.

ಸ್ಪರ್ಧೆಗಳ ವಿವರ: ತಾಲೂಕು ಮಟ್ಟದ ಪುರುಷರ ಹಗ್ಗಜಗಾಟ (550kg )8ಜನರ ತಂಡ •ಪ್ರಥಮ ರೂ 5000/- ಹಾಗೂ ಟ್ರೋಫಿ •ದ್ವಿತೀಯ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 500 /- ,

ವೇಣೂರು ವಲಯ ಮಟ್ಟದ ಪುರುಷರ ವಾಲಿಬಾಲ್ •ಪ್ರಥಮ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 300/- •ದ್ವಿತೀಯ ರೂ 2000/- ಹಾಗೂ ಟ್ರೋಫಿ

ಬಳಂಜ ಪಂಚಾಯತ್ ವ್ಯಾಪ್ತಿ ಗ್ರಾಮಸ್ಥರಿಗೆ : ಪುರುಷರಿಗೆ ಕಬಡ್ಡಿ ಹಾಗೂ ಹಗ್ಗ ಜಗ್ಗಾಟ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಮಹಿಳೆಯರಿಗೆ ಥ್ರೋ ಬಾಲ್ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಅಡಿಕೆ ಹಳೆ ಎಳೆಯುವುದು, ಸುತ್ತು ಕಂಬ ಓಟ, ನಿಧಿ ಅನ್ವೇಷಣೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya
error: Content is protected !!