22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ 7.00 ರಿಂದ ನಡೆಯಲಿದೆ.

ಸ್ಪರ್ಧೆಗಳ ವಿವರ: ತಾಲೂಕು ಮಟ್ಟದ ಪುರುಷರ ಹಗ್ಗಜಗಾಟ (550kg )8ಜನರ ತಂಡ •ಪ್ರಥಮ ರೂ 5000/- ಹಾಗೂ ಟ್ರೋಫಿ •ದ್ವಿತೀಯ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 500 /- ,

ವೇಣೂರು ವಲಯ ಮಟ್ಟದ ಪುರುಷರ ವಾಲಿಬಾಲ್ •ಪ್ರಥಮ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 300/- •ದ್ವಿತೀಯ ರೂ 2000/- ಹಾಗೂ ಟ್ರೋಫಿ

ಬಳಂಜ ಪಂಚಾಯತ್ ವ್ಯಾಪ್ತಿ ಗ್ರಾಮಸ್ಥರಿಗೆ : ಪುರುಷರಿಗೆ ಕಬಡ್ಡಿ ಹಾಗೂ ಹಗ್ಗ ಜಗ್ಗಾಟ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಮಹಿಳೆಯರಿಗೆ ಥ್ರೋ ಬಾಲ್ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಅಡಿಕೆ ಹಳೆ ಎಳೆಯುವುದು, ಸುತ್ತು ಕಂಬ ಓಟ, ನಿಧಿ ಅನ್ವೇಷಣೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

Suddi Udaya

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!