25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ 7.00 ರಿಂದ ನಡೆಯಲಿದೆ.

ಸ್ಪರ್ಧೆಗಳ ವಿವರ: ತಾಲೂಕು ಮಟ್ಟದ ಪುರುಷರ ಹಗ್ಗಜಗಾಟ (550kg )8ಜನರ ತಂಡ •ಪ್ರಥಮ ರೂ 5000/- ಹಾಗೂ ಟ್ರೋಫಿ •ದ್ವಿತೀಯ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 500 /- ,

ವೇಣೂರು ವಲಯ ಮಟ್ಟದ ಪುರುಷರ ವಾಲಿಬಾಲ್ •ಪ್ರಥಮ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 300/- •ದ್ವಿತೀಯ ರೂ 2000/- ಹಾಗೂ ಟ್ರೋಫಿ

ಬಳಂಜ ಪಂಚಾಯತ್ ವ್ಯಾಪ್ತಿ ಗ್ರಾಮಸ್ಥರಿಗೆ : ಪುರುಷರಿಗೆ ಕಬಡ್ಡಿ ಹಾಗೂ ಹಗ್ಗ ಜಗ್ಗಾಟ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಮಹಿಳೆಯರಿಗೆ ಥ್ರೋ ಬಾಲ್ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಅಡಿಕೆ ಹಳೆ ಎಳೆಯುವುದು, ಸುತ್ತು ಕಂಬ ಓಟ, ನಿಧಿ ಅನ್ವೇಷಣೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya
error: Content is protected !!