25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಕವಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾನಪದ ನೃತ್ಯ ದ್ವಿತೀಯ ಸ್ಥಾನ, ಬೃಂದಾ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ, ಕಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ ಕುಷಿ ಬಂಗೇರ ಮೂರನೇ ಸ್ಥಾನ, ಭರತನಾಟ್ಯ ಪ್ರಾಪ್ತಿ ವಿ ಶೆಟ್ಟಿ ಮೂರನೇ ಸ್ಥಾನ, ಚಾರಿತ್ರ ಗಜಲ್ ನಲ್ಲಿ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya
error: Content is protected !!