31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!