38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya
error: Content is protected !!