22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya
error: Content is protected !!