September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya
error: Content is protected !!