26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya
error: Content is protected !!