24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!