September 6, 2026
ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.16 ರ ವರೆಗೆ ಮೊಕ್ಕಾಂ ಹೂಡಲಿರುವ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.09 ಶನಿವಾರ ಸಂಜೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರ ಪ್ರವೇಶ ಮಾಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು
ಧರ್ಮಸ್ಥಳದ ಮಹಾದ್ವಾರ ಬಳಿ ಶ್ರೀ ಕ್ಷೇತ್ರದ ವತಿಯಿಂದ ಧಮಾ೯ಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಗೌರವಾಪ೯ಣೆ ಸಲ್ಲಿಸಿ ಬರಮಾಡಿಕೊಂಡರು.

ಡಿ.‌ಹಷೇ೯ಂದ್ರ‌ಕುಮಾರ್, ವೀರೂ ಶೆಟ್ಟಿ, ಡಾ.ಸತೀಶ್ಚಂದ್ರ ಸುಯ೯ಗುತ್ತು, ಪೂರಣ್ ವಮ೯, ಲಕ್ಷ್ಮೀನಾರಾಯಣ ರಾವ್, ಸೀತಾರಾಮ ತೋಳ್ಪಾಡಿತ್ತಾಯ, ಕ್ಷೇತ್ರದ ಸಿಬಂದಿಗಳು, ಗಣ್ಯರು, ಊರಿನ ನಾಗರಿಕರು ಉಪಸ್ಥಿತರಿದ್ದರು.

ಅಲ್ಲಿಂದ ಪೂರ್ಣಕುಂಭದೊಂದಿಗೆ
ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

Related posts

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಯಕ್ಷಕೂಟ ೫ ನೇ ವಾರ್ಷಿಕೋತ್ಸವ- ಸಾಧಕರಿಗೆ ಸಮ್ಮಾನ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya
error: Content is protected !!