24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು : ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೂರುಲ್ ಹುದಾ ಜುಮಾ‌ ಮಸೀದಿ ಮದ್ದಡ್ಕ ಇದರ ಪ್ರಧಾನ‌ ಕಾರ್ಯದರ್ಶಿಗಳಾದ ಸಿರಾಜ್ ಚಿಲಿಂಬಿಯವರು ಮಾತನಾಡಿ ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ 1998 ರಿಂದ ನಡೆದು ಬಂದ ಬಗ್ಗೆ ಮತ್ತು ಅದರ ಕಾರ್ಯ ವೈಖರಿಯನ್ನು ತಿಳಿಸಿದರು.

ನೂತನ ಪದಾಧಿಕಾರಿಗಳಾಗಿ ಕೆ ಐ ವೈ ಎಸ್ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆ ಎಸ್ ಆರ್ ಟಿ ಸಿ ಸಬರಬೈಲು, ಉಪಾಧ್ಯಕ್ಷರಾಗಿ ಶಕೀಲ್‌ ಸಬರಬೈಲು, ಕಾರ್ಯದರ್ಶಿಯಾಗಿ ಫಯಾಝ್ ಸಬರಬೈಲು, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಸಬರಬೈಲು, ಕೋಶಾಧಿಕಾರಿಯಾಗಿ ಶರೀಫ್ ಸಬರಬೈಲು ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಮಹಮ್ಮದ್ ಸಾಗರ್ ಹಾಜಿ ಮತ್ತು ಸಲಹೆಗಾರರಾಗಿ ಸಲೀಮ್ ತಂಙಲ್ ಎo ಎ. ರಝಕ್ ಸಬರಬೈಲು, ಅಬ್ದುಲ್ಲಾ ಎಸ್ ಎ ಸಬರಬೈಲು, ರಮ್ಲನ್, ಇಲ್ಯಾಸ್ ಝಹೀರ್ ಬಿನ, ಇಬ್ರಾಹಿಮ್ ಕೆ ಎಸ್ ಬಿ, ಶಂಸುದ್ದೀನ್ ಭೂಲೋಕ, ರಿಯಾಝ್ ಎಚ್ ಎಚ್, ಸಮೀರ್ ಸಬರಬೈಲು ಇವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.


ನೌಶಾದ್ ಎo ಎo ಕಾರ್ಯಕ್ರಮ ನಿರೂಪಿಸಿದರು. ನಿಯಾಝ್ ಸ್ವಾಗತಿಸಿ, ಹನೀಫ್ ಧನ್ಯವಾದ ಮಾಡಿದರು.

Related posts

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya
error: Content is protected !!