April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು : ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೂರುಲ್ ಹುದಾ ಜುಮಾ‌ ಮಸೀದಿ ಮದ್ದಡ್ಕ ಇದರ ಪ್ರಧಾನ‌ ಕಾರ್ಯದರ್ಶಿಗಳಾದ ಸಿರಾಜ್ ಚಿಲಿಂಬಿಯವರು ಮಾತನಾಡಿ ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ 1998 ರಿಂದ ನಡೆದು ಬಂದ ಬಗ್ಗೆ ಮತ್ತು ಅದರ ಕಾರ್ಯ ವೈಖರಿಯನ್ನು ತಿಳಿಸಿದರು.

ನೂತನ ಪದಾಧಿಕಾರಿಗಳಾಗಿ ಕೆ ಐ ವೈ ಎಸ್ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆ ಎಸ್ ಆರ್ ಟಿ ಸಿ ಸಬರಬೈಲು, ಉಪಾಧ್ಯಕ್ಷರಾಗಿ ಶಕೀಲ್‌ ಸಬರಬೈಲು, ಕಾರ್ಯದರ್ಶಿಯಾಗಿ ಫಯಾಝ್ ಸಬರಬೈಲು, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಸಬರಬೈಲು, ಕೋಶಾಧಿಕಾರಿಯಾಗಿ ಶರೀಫ್ ಸಬರಬೈಲು ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಮಹಮ್ಮದ್ ಸಾಗರ್ ಹಾಜಿ ಮತ್ತು ಸಲಹೆಗಾರರಾಗಿ ಸಲೀಮ್ ತಂಙಲ್ ಎo ಎ. ರಝಕ್ ಸಬರಬೈಲು, ಅಬ್ದುಲ್ಲಾ ಎಸ್ ಎ ಸಬರಬೈಲು, ರಮ್ಲನ್, ಇಲ್ಯಾಸ್ ಝಹೀರ್ ಬಿನ, ಇಬ್ರಾಹಿಮ್ ಕೆ ಎಸ್ ಬಿ, ಶಂಸುದ್ದೀನ್ ಭೂಲೋಕ, ರಿಯಾಝ್ ಎಚ್ ಎಚ್, ಸಮೀರ್ ಸಬರಬೈಲು ಇವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.


ನೌಶಾದ್ ಎo ಎo ಕಾರ್ಯಕ್ರಮ ನಿರೂಪಿಸಿದರು. ನಿಯಾಝ್ ಸ್ವಾಗತಿಸಿ, ಹನೀಫ್ ಧನ್ಯವಾದ ಮಾಡಿದರು.

Related posts

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!