23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು : ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೂರುಲ್ ಹುದಾ ಜುಮಾ‌ ಮಸೀದಿ ಮದ್ದಡ್ಕ ಇದರ ಪ್ರಧಾನ‌ ಕಾರ್ಯದರ್ಶಿಗಳಾದ ಸಿರಾಜ್ ಚಿಲಿಂಬಿಯವರು ಮಾತನಾಡಿ ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ 1998 ರಿಂದ ನಡೆದು ಬಂದ ಬಗ್ಗೆ ಮತ್ತು ಅದರ ಕಾರ್ಯ ವೈಖರಿಯನ್ನು ತಿಳಿಸಿದರು.

ನೂತನ ಪದಾಧಿಕಾರಿಗಳಾಗಿ ಕೆ ಐ ವೈ ಎಸ್ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆ ಎಸ್ ಆರ್ ಟಿ ಸಿ ಸಬರಬೈಲು, ಉಪಾಧ್ಯಕ್ಷರಾಗಿ ಶಕೀಲ್‌ ಸಬರಬೈಲು, ಕಾರ್ಯದರ್ಶಿಯಾಗಿ ಫಯಾಝ್ ಸಬರಬೈಲು, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಸಬರಬೈಲು, ಕೋಶಾಧಿಕಾರಿಯಾಗಿ ಶರೀಫ್ ಸಬರಬೈಲು ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಮಹಮ್ಮದ್ ಸಾಗರ್ ಹಾಜಿ ಮತ್ತು ಸಲಹೆಗಾರರಾಗಿ ಸಲೀಮ್ ತಂಙಲ್ ಎo ಎ. ರಝಕ್ ಸಬರಬೈಲು, ಅಬ್ದುಲ್ಲಾ ಎಸ್ ಎ ಸಬರಬೈಲು, ರಮ್ಲನ್, ಇಲ್ಯಾಸ್ ಝಹೀರ್ ಬಿನ, ಇಬ್ರಾಹಿಮ್ ಕೆ ಎಸ್ ಬಿ, ಶಂಸುದ್ದೀನ್ ಭೂಲೋಕ, ರಿಯಾಝ್ ಎಚ್ ಎಚ್, ಸಮೀರ್ ಸಬರಬೈಲು ಇವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.


ನೌಶಾದ್ ಎo ಎo ಕಾರ್ಯಕ್ರಮ ನಿರೂಪಿಸಿದರು. ನಿಯಾಝ್ ಸ್ವಾಗತಿಸಿ, ಹನೀಫ್ ಧನ್ಯವಾದ ಮಾಡಿದರು.

Related posts

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya
error: Content is protected !!