25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಯಿಸಿದ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya
error: Content is protected !!