ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಯಿಸಿದ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!