22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

ಮುಂಡಾಜೆ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸೀಟು ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ನ.8ರಂದು ತಡರಾತ್ರಿ ನಡೆದಿದೆ.

ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು ಹಾಗೂ ಉಜಿರೆಯಿಂದ ಮುಂಡಾಜೆ ಕಡೆ ತೆರಳುತ್ತಿದ್ದ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದು ಎರಡು ವಾಹನಗಳು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿವೆ.

ಘಟನೆಯಲ್ಲಿ ರಿಕ್ಷಾ ಚಾಲಕ ದಿಡುಪೆಯ ಸತೀಶ್ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya
error: Content is protected !!