July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾಗಿ, ಪುತ್ಯೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಕಾರ್ಯದರ್ಶಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಟ್ರಸ್ಟಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು..

ಮೃತರು ಪತ್ನಿ ಕುಸುಮ, ಪುತ್ರ ಗೌತಮ್, ಪುತ್ರಿ ಪೂರ್ಣಿಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!