July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ 7.00 ರಿಂದ ನಡೆಯಲಿದೆ.

ಸ್ಪರ್ಧೆಗಳ ವಿವರ: ತಾಲೂಕು ಮಟ್ಟದ ಪುರುಷರ ಹಗ್ಗಜಗಾಟ (550kg )8ಜನರ ತಂಡ •ಪ್ರಥಮ ರೂ 5000/- ಹಾಗೂ ಟ್ರೋಫಿ •ದ್ವಿತೀಯ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 500 /- ,

ವೇಣೂರು ವಲಯ ಮಟ್ಟದ ಪುರುಷರ ವಾಲಿಬಾಲ್ •ಪ್ರಥಮ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 300/- •ದ್ವಿತೀಯ ರೂ 2000/- ಹಾಗೂ ಟ್ರೋಫಿ

ಬಳಂಜ ಪಂಚಾಯತ್ ವ್ಯಾಪ್ತಿ ಗ್ರಾಮಸ್ಥರಿಗೆ : ಪುರುಷರಿಗೆ ಕಬಡ್ಡಿ ಹಾಗೂ ಹಗ್ಗ ಜಗ್ಗಾಟ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಮಹಿಳೆಯರಿಗೆ ಥ್ರೋ ಬಾಲ್ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಅಡಿಕೆ ಹಳೆ ಎಳೆಯುವುದು, ಸುತ್ತು ಕಂಬ ಓಟ, ನಿಧಿ ಅನ್ವೇಷಣೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya
error: Content is protected !!