September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಕವಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾನಪದ ನೃತ್ಯ ದ್ವಿತೀಯ ಸ್ಥಾನ, ಬೃಂದಾ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ, ಕಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ ಕುಷಿ ಬಂಗೇರ ಮೂರನೇ ಸ್ಥಾನ, ಭರತನಾಟ್ಯ ಪ್ರಾಪ್ತಿ ವಿ ಶೆಟ್ಟಿ ಮೂರನೇ ಸ್ಥಾನ, ಚಾರಿತ್ರ ಗಜಲ್ ನಲ್ಲಿ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಪುಂಜಾಲಕಟ್ಟೆ: ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

Suddi Udaya
error: Content is protected !!