22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
error: Content is protected !!