24.4 C
ಪುತ್ತೂರು, ಬೆಳ್ತಂಗಡಿ
May 19, 2025
ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.16 ರ ವರೆಗೆ ಮೊಕ್ಕಾಂ ಹೂಡಲಿರುವ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.09 ಶನಿವಾರ ಸಂಜೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರ ಪ್ರವೇಶ ಮಾಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು
ಧರ್ಮಸ್ಥಳದ ಮಹಾದ್ವಾರ ಬಳಿ ಶ್ರೀ ಕ್ಷೇತ್ರದ ವತಿಯಿಂದ ಧಮಾ೯ಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಗೌರವಾಪ೯ಣೆ ಸಲ್ಲಿಸಿ ಬರಮಾಡಿಕೊಂಡರು.

ಡಿ.‌ಹಷೇ೯ಂದ್ರ‌ಕುಮಾರ್, ವೀರೂ ಶೆಟ್ಟಿ, ಡಾ.ಸತೀಶ್ಚಂದ್ರ ಸುಯ೯ಗುತ್ತು, ಪೂರಣ್ ವಮ೯, ಲಕ್ಷ್ಮೀನಾರಾಯಣ ರಾವ್, ಸೀತಾರಾಮ ತೋಳ್ಪಾಡಿತ್ತಾಯ, ಕ್ಷೇತ್ರದ ಸಿಬಂದಿಗಳು, ಗಣ್ಯರು, ಊರಿನ ನಾಗರಿಕರು ಉಪಸ್ಥಿತರಿದ್ದರು.

ಅಲ್ಲಿಂದ ಪೂರ್ಣಕುಂಭದೊಂದಿಗೆ
ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

Related posts

ಕಳಿಯ ಮೂಡಾಯಿಪಲ್ಕೆ ಉದ್ಭವ ಶ್ರೀ ಆದಿಲಿಂಗೇಶ್ವರ ಕ್ಷೇತ್ರದ ವಾರ್ಷಿಕ ಉತ್ಸವದಲ್ಲಿ ನಲಿಕೆ ಸಮುದಾಯದ ನರ್ತಕರು ಹಾಗೂ ಸಮಾಜ ಬಾಂಧವರು ಭಾಗವಹಿಸುವುದಿಲ್ಲ : ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಸ್. ಪ್ರಭಾಕರ್ ಸ್ವಷ್ಟನೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya
error: Content is protected !!