23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.16 ರ ವರೆಗೆ ಮೊಕ್ಕಾಂ ಹೂಡಲಿರುವ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.09 ಶನಿವಾರ ಸಂಜೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರ ಪ್ರವೇಶ ಮಾಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು
ಧರ್ಮಸ್ಥಳದ ಮಹಾದ್ವಾರ ಬಳಿ ಶ್ರೀ ಕ್ಷೇತ್ರದ ವತಿಯಿಂದ ಧಮಾ೯ಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಗೌರವಾಪ೯ಣೆ ಸಲ್ಲಿಸಿ ಬರಮಾಡಿಕೊಂಡರು.

ಡಿ.‌ಹಷೇ೯ಂದ್ರ‌ಕುಮಾರ್, ವೀರೂ ಶೆಟ್ಟಿ, ಡಾ.ಸತೀಶ್ಚಂದ್ರ ಸುಯ೯ಗುತ್ತು, ಪೂರಣ್ ವಮ೯, ಲಕ್ಷ್ಮೀನಾರಾಯಣ ರಾವ್, ಸೀತಾರಾಮ ತೋಳ್ಪಾಡಿತ್ತಾಯ, ಕ್ಷೇತ್ರದ ಸಿಬಂದಿಗಳು, ಗಣ್ಯರು, ಊರಿನ ನಾಗರಿಕರು ಉಪಸ್ಥಿತರಿದ್ದರು.

ಅಲ್ಲಿಂದ ಪೂರ್ಣಕುಂಭದೊಂದಿಗೆ
ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

Related posts

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!