September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು : ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೂರುಲ್ ಹುದಾ ಜುಮಾ‌ ಮಸೀದಿ ಮದ್ದಡ್ಕ ಇದರ ಪ್ರಧಾನ‌ ಕಾರ್ಯದರ್ಶಿಗಳಾದ ಸಿರಾಜ್ ಚಿಲಿಂಬಿಯವರು ಮಾತನಾಡಿ ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ 1998 ರಿಂದ ನಡೆದು ಬಂದ ಬಗ್ಗೆ ಮತ್ತು ಅದರ ಕಾರ್ಯ ವೈಖರಿಯನ್ನು ತಿಳಿಸಿದರು.

ನೂತನ ಪದಾಧಿಕಾರಿಗಳಾಗಿ ಕೆ ಐ ವೈ ಎಸ್ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆ ಎಸ್ ಆರ್ ಟಿ ಸಿ ಸಬರಬೈಲು, ಉಪಾಧ್ಯಕ್ಷರಾಗಿ ಶಕೀಲ್‌ ಸಬರಬೈಲು, ಕಾರ್ಯದರ್ಶಿಯಾಗಿ ಫಯಾಝ್ ಸಬರಬೈಲು, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಸಬರಬೈಲು, ಕೋಶಾಧಿಕಾರಿಯಾಗಿ ಶರೀಫ್ ಸಬರಬೈಲು ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಮಹಮ್ಮದ್ ಸಾಗರ್ ಹಾಜಿ ಮತ್ತು ಸಲಹೆಗಾರರಾಗಿ ಸಲೀಮ್ ತಂಙಲ್ ಎo ಎ. ರಝಕ್ ಸಬರಬೈಲು, ಅಬ್ದುಲ್ಲಾ ಎಸ್ ಎ ಸಬರಬೈಲು, ರಮ್ಲನ್, ಇಲ್ಯಾಸ್ ಝಹೀರ್ ಬಿನ, ಇಬ್ರಾಹಿಮ್ ಕೆ ಎಸ್ ಬಿ, ಶಂಸುದ್ದೀನ್ ಭೂಲೋಕ, ರಿಯಾಝ್ ಎಚ್ ಎಚ್, ಸಮೀರ್ ಸಬರಬೈಲು ಇವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.


ನೌಶಾದ್ ಎo ಎo ಕಾರ್ಯಕ್ರಮ ನಿರೂಪಿಸಿದರು. ನಿಯಾಝ್ ಸ್ವಾಗತಿಸಿ, ಹನೀಫ್ ಧನ್ಯವಾದ ಮಾಡಿದರು.

Related posts

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!