July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಯಿಸಿದ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya
error: Content is protected !!