34.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಮಸ್ಯೆ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮಘಟ್ಟದ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗು ಜಿಲ್ಲಾ ಮಟ್ಟದ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಸಂಪೂರ್ಣ ಬೆಂಬಲ ಇದೆ ಎಂದು ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
error: Content is protected !!