July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಸಹಕಾರಿ ವ್ಯವಸಾಯಿಕ ಸಂಘದ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗು ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya
error: Content is protected !!