July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಮಿತ್ತಬಾಗಿಲು ಗ್ರಾ. ಪಂ. ಅಧ್ಯಕ್ಷ ವಿನಯಚಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya
error: Content is protected !!