ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಮಿತ್ತಬಾಗಿಲು ಗ್ರಾ. ಪಂ. ಅಧ್ಯಕ್ಷ ವಿನಯಚಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya
error: Content is protected !!