April 2, 2025
Uncategorized

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

*
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು ಇದರ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ವಿಭಾಗ ಆಯೋಜಿಸಿದ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ತಾಲೂಕಿನ 12 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಸ್ಪರ್ಧೆಗಳಲ್ಲಿ, ಟ್ರೆಷರ್ ಹಂಟ್ ನಲ್ಲಿ ಸಾತ್ವಿಕ್ ಪ್ರಥಮ, ಬೆಸ್ಟ್ ಔಟ್ ಆಫ್ ದಿ ವೇಸ್ಟ್ ಪೈಂಟಿಂಗ್ ನಲ್ಲಿ ಸುದರ್ಶನ್ ಮತ್ತು ಸಿಂಚನ ಪ್ರಥಮ, ಮೆಮೊರೈಸಿಂಗ್ ಸ್ಪರ್ಧೆಯಲ್ಲಿ ಶಿವಾನಿ ದ್ವಿತೀಯ ಮತ್ತು ಐಸ್ ಬ್ರೇಕಿಂಗ್ ನಲ್ಲಿ ದ್ವಿತೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

Related posts

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya
error: Content is protected !!