September 6, 2026
Uncategorized

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

*
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು ಇದರ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ವಿಭಾಗ ಆಯೋಜಿಸಿದ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ತಾಲೂಕಿನ 12 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಸ್ಪರ್ಧೆಗಳಲ್ಲಿ, ಟ್ರೆಷರ್ ಹಂಟ್ ನಲ್ಲಿ ಸಾತ್ವಿಕ್ ಪ್ರಥಮ, ಬೆಸ್ಟ್ ಔಟ್ ಆಫ್ ದಿ ವೇಸ್ಟ್ ಪೈಂಟಿಂಗ್ ನಲ್ಲಿ ಸುದರ್ಶನ್ ಮತ್ತು ಸಿಂಚನ ಪ್ರಥಮ, ಮೆಮೊರೈಸಿಂಗ್ ಸ್ಪರ್ಧೆಯಲ್ಲಿ ಶಿವಾನಿ ದ್ವಿತೀಯ ಮತ್ತು ಐಸ್ ಬ್ರೇಕಿಂಗ್ ನಲ್ಲಿ ದ್ವಿತೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

Related posts

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!