23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

ಶಿಬಾಜೆ: ಇಲ್ಲಿಯ ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ (80ವ. )ರವರು ನ.10 ರಂದು ಬೆಳಿಗ್ಗೆ ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಯಶೋಧಾ, ಪುತ್ರ ಕೃಷ್ಣ ಪ್ರಸಾದ್, ಪುತ್ರಿಯರಾದ ಶ್ರೀದೇವಿ, ಪೂರ್ಣಿಮಾ, ರಮಾದೇವಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!