September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

ಶಿಬಾಜೆ: ಇಲ್ಲಿಯ ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ (80ವ. )ರವರು ನ.10 ರಂದು ಬೆಳಿಗ್ಗೆ ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಯಶೋಧಾ, ಪುತ್ರ ಕೃಷ್ಣ ಪ್ರಸಾದ್, ಪುತ್ರಿಯರಾದ ಶ್ರೀದೇವಿ, ಪೂರ್ಣಿಮಾ, ರಮಾದೇವಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!