July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮದ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಮಿತ್ತಬಾಗಿಲು ಗ್ರಾ. ಪಂ. ಅಧ್ಯಕ್ಷ ವಿನಯಚಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya
error: Content is protected !!