28 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿ

ಅರಸಿನಮಕ್ಕಿ ಕಾನದಲ್ಲಿ ಬುಲೆಟ್ ಬೈಕ್‌ಗೆಇನೋವಾ ಕಾರು ಡಿಕ್ಕಿಬೈಕ್ ಸವಾರನಿಗೆ ತೀವ್ರ ಗಾಯ

ಅರಸಿನಮಕ್ಕಿ: ಇಲ್ಲಿಯ ಕಾನ ಸಮೀಪ ಇನ್ನೋವಾ ಕಾರು ಬುಲೆಟ್ ಬೈಕಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಡಿಕ್ಕಿಯ
ಪರಿಣಾಮ ಬುಲೆಟ್ ಬೈಕ್ ಚಲಾಯಿಸುತ್ತಿದ್ದ ಪುತ್ತೂರಿನ ಅಂಬುಜಾ ಸಿಮೆಂಟ್ ಕಂಪನಿಯ ಪ್ರಮೋಟರ್ ಮಿಥುನ್ ಅವರ ಬಲಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣ ೧೦೮ ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋವಾ ಕಾರು ಮಂಗಳೂರಿನ ಖ್ಯಾತ ಉದ್ಯಮಿ ಎ.ಸಿ. ಕುರಿಯನ್ ಅವರಿಗೆ ಸೇರಿದ್ದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಪಘಾತ ನಡೆದರೂ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ಎಂಜಿರದಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Related posts

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!