27 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

ಬೆಳ್ತಂಗಡಿ: ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ , ಬೆಳ್ತಂಗಡಿ. ಸಂಘಟನೆ ನ. 15 ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ ಆಗುವ ಜ್ವಲಂತ ಸಮಸ್ಯೆಗಳಾದ ಅರಣ್ಯ ಕಂದಾಯ ಗಡಿಗುರುತು, ಕೆಲವು ಸರ್ವೆ ನಂಬರ್ ಗಳ ಸಮಸ್ಯೆ ಇತ್ಯಾದಿ ವಿಚಾರಗಳನ್ನು ಸರಿಪಡಿಸಿ ಅನ್ನದಾತರು ನೆಮ್ಮದಿಯಿಂದ ಬದುಕಲು ಬೇಕಾಗಿ ಹೋರಾಡುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತಿದ್ದೇವೆ. ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ , ನಿರ್ಧೇಶಕ ವಂ. ಫಾ. ಆದರ್ಶ್ ಜೋಸೆಫ್ ಹಾಗೂ ಕೇಂದ್ರ ಸಮಿತಿ ಸದಸ್ಯರು ಈ ಬಗ್ಗೆ ಸಭೆ ಸೇರಿ ನಮ್ಮ ಸಮಾಜದವರ ಸಂಪೂರ್ಣ ಬೆಂಬಲ ಇರಲಿದೆ ಎಂದು ತಿಳಿಸಿದರು.

Related posts

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!