25.1 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

ಬೆಳ್ತಂಗಡಿ: ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ , ಬೆಳ್ತಂಗಡಿ. ಸಂಘಟನೆ ನ. 15 ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ ಆಗುವ ಜ್ವಲಂತ ಸಮಸ್ಯೆಗಳಾದ ಅರಣ್ಯ ಕಂದಾಯ ಗಡಿಗುರುತು, ಕೆಲವು ಸರ್ವೆ ನಂಬರ್ ಗಳ ಸಮಸ್ಯೆ ಇತ್ಯಾದಿ ವಿಚಾರಗಳನ್ನು ಸರಿಪಡಿಸಿ ಅನ್ನದಾತರು ನೆಮ್ಮದಿಯಿಂದ ಬದುಕಲು ಬೇಕಾಗಿ ಹೋರಾಡುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತಿದ್ದೇವೆ. ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ , ನಿರ್ಧೇಶಕ ವಂ. ಫಾ. ಆದರ್ಶ್ ಜೋಸೆಫ್ ಹಾಗೂ ಕೇಂದ್ರ ಸಮಿತಿ ಸದಸ್ಯರು ಈ ಬಗ್ಗೆ ಸಭೆ ಸೇರಿ ನಮ್ಮ ಸಮಾಜದವರ ಸಂಪೂರ್ಣ ಬೆಂಬಲ ಇರಲಿದೆ ಎಂದು ತಿಳಿಸಿದರು.

Related posts

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya
error: Content is protected !!