24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

ಮಿತ್ತಬಾಗಿಲು: ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಗ್ರಾಮೀಣ ಆಟಗಳ ಬಗ್ಗೆ ಕಾರ್ಯಕ್ರಮ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಮಹಾವೀರ ಜೈನ್ ಅವರು ವಿವಿಧ ಗ್ರಾಮೀಣ ಆಟಗಳನ್ನು ಆಡಿಸಿದರು.
ಮಂಗಳೂರು ನೆಹರು ಕೇಂದ್ರದ ಸಂಯೋಜಕ ತೀಕ್ಷಿತ್ ಕಲ್ಬೆಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ಶಿಬಿರ ಸಮಿತಿಯ ಅಧ್ಯಕ್ಷರಾದ ಮೋಹನ್ ಕಿಲ್ಲೂರು ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಶಾಲೆಯ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ , ಮುಂಡಾಜೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ ಪೂಜಾರಿ , ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಗಿರೀಶ್ ಗೌಡ ಜಾರಿಗೆ ಇವರು ಉಪಸ್ಥಿತರಿದ್ದರು.



ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.

Related posts

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya
error: Content is protected !!