26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

ವೇಣೂರು: ಮೂಡಬಿದ್ರಿ ಶ್ರೀ ಮಹಾವೀರ ಕಾಲೇಜಿನಲ್ಲಿ ನ.8 ರಂದು ನಡೆದ ವಿಜ್ಞಾನ ಮತ್ತು ಐಟಿ ಹಬ್ಬದ ಗಣಿತ ರಿಲೇ ಸ್ಪರ್ಧೆಯಲ್ಲಿ ಕುಂಭಶ್ರೀ ಪದವಿ ಪೂರ್ವ ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶ್ರೀನಿವಾಸ್ ,ಶ್ರೀಕಾಂತ್ , ಆಕಾಶ್, ದಿಗಂತ್ ಮತ್ತು ನ. 06 ರಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿ ನಡೆದ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ಆಂಗ್ಲ ಮಾಧ್ಯಮ ಸಂಸ್ಥೆಯ ವಿದ್ಯಾರ್ಥಿಗಳಾದ ಚಿನ್ಮಯಿ ಹಾಗೂ ಪ್ರಿಯ ಕೆಎಸ್ ಏಳನೇ ತರಗತಿ ಇವರು ರನ್ನರ್ ಅಪ್ ಪಡೆದುಕೊಂಡಿದ್ದಾರೆ.

Related posts

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya
error: Content is protected !!