23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಕ್ಷೇತ್ರ ದಲ್ಲಿ ಸಾಧನೆ ಮೆರೆದಿರುವ ಬಹುಮುಖ ಪ್ರತಿಭಾ ಸಂಪನ್ನೆ ವಸಂತಿ ಟಿ. ನಿಡ್ಲೆ ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ” ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪಡೆದು ಮುಗೇರ ಸಮುದಾಯಕ್ಕೆ ಕೀರ್ತಿಯನ್ನು ತಂದಿರುವ ಈ ಸಂದರ್ಭದಲ್ಲಿ ಮೊಗೇರ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಲಾಯಿತು.

ವೃತ್ತಿಯಲ್ಲಿ ಶಿಕ್ಷಕಿಯಾಗಿ,ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆಯಾಗಿ ಗುರುತಿಸಿಕೊಂಡಿರುವ ಇವರು, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ಮುಗೇರ ಸಮಾಜಕ್ಕೆ ಮಾದರಿಯಾಗಲಿ.

ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು

.

Related posts

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya
error: Content is protected !!