July 23, 2026
Uncategorized

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಕ್ಷೇತ್ರ ದಲ್ಲಿ ಸಾಧನೆ ಮೆರೆದಿರುವ ಬಹುಮುಖ ಪ್ರತಿಭಾ ಸಂಪನ್ನೆ ವಸಂತಿ ಟಿ. ನಿಡ್ಲೆ ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ” ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪಡೆದು ಮುಗೇರ ಸಮುದಾಯಕ್ಕೆ ಕೀರ್ತಿಯನ್ನು ತಂದಿರುವ ಈ ಸಂದರ್ಭದಲ್ಲಿ ಮೊಗೇರ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಲಾಯಿತು.

ವೃತ್ತಿಯಲ್ಲಿ ಶಿಕ್ಷಕಿಯಾಗಿ,ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆಯಾಗಿ ಗುರುತಿಸಿಕೊಂಡಿರುವ ಇವರು, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ಮುಗೇರ ಸಮಾಜಕ್ಕೆ ಮಾದರಿಯಾಗಲಿ.

ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು

.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya
error: Content is protected !!