24 C
ಪುತ್ತೂರು, ಬೆಳ್ತಂಗಡಿ
June 21, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!