26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ ಡಿ 14 ರಂದು ನಡೆಯಲಿರುವ ಮೂರನೇ ವರ್ಷದ “ಯಕ್ಷ ಸಂಭ್ರಮ” ಅದ್ದೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನ.10 ಭಾನುವಾರ  ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ನವಶಕ್ತಿ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಡಿಸೆಂಬರ್ 14 ರಂದು ನಡೆಯಲಿರುವ “ಯಕ್ಷ ಸಂಭ್ರಮ” ಕಾರ್ಯಕ್ರಮಗಳನ್ನು ವಿಶೇಷ ರೀತಿಯಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಬೆಳ್ತಂಗಡಿ ಪಟ್ಲ ಪೌಂಡೇಷನ್ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಭುಜಬಲಿ ಧರ್ಮಸ್ಥಳ, ಪುಷ್ಪರಾಜ್ ಶೆಟ್ಟಿ, ಸುಕೇಶ್ ಜೈನ್ ಕಡಂಬು,ರಾಜೇಶ್ ಶೆಟ್ಟಿ , ಶಶಿರಾಜ್ ಶೆಟ್ಟಿ, ಗಂಗಾಧರ್ ಭಟ್ ಕೆವುಡೇಲು,ದಯಾನಂದ ಎಲಚ್ಚಿತ್ತಾಯ,ಕಿರಣ್ ಶೆಟ್ಟಿ, ಭುವನೇಶ್ ಗೇರುಕಟ್ಟೆ, ಪ್ರಸಾದ್ ಶೆಟ್ಟಿ ಎಣಿಂಜೆ, ಪ್ರಶಾಂತ್ ಕರಂಬಾರ್, ಪ್ರದೀಪ್ ಶೆಟ್ಟಿ ಶಕ್ತಿನಗರ,ಗಿರೀಶ್ ನಾಳ, ಉಮೇಶ್ ಕುಲಾಲ್,ಅರುಣ್ ಕುಮಾರ್, ಜಗದೀಶ್ ಕನ್ನಾಜೆ, ಮಂಜುನಾಥ್, ಯತೀಶ್, ಆದರ್ಶ್ ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು.,

Related posts

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya
error: Content is protected !!