25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ ಡಿ 14 ರಂದು ನಡೆಯಲಿರುವ ಮೂರನೇ ವರ್ಷದ “ಯಕ್ಷ ಸಂಭ್ರಮ” ಅದ್ದೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನ.10 ಭಾನುವಾರ  ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ನವಶಕ್ತಿ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಡಿಸೆಂಬರ್ 14 ರಂದು ನಡೆಯಲಿರುವ “ಯಕ್ಷ ಸಂಭ್ರಮ” ಕಾರ್ಯಕ್ರಮಗಳನ್ನು ವಿಶೇಷ ರೀತಿಯಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಬೆಳ್ತಂಗಡಿ ಪಟ್ಲ ಪೌಂಡೇಷನ್ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಭುಜಬಲಿ ಧರ್ಮಸ್ಥಳ, ಪುಷ್ಪರಾಜ್ ಶೆಟ್ಟಿ, ಸುಕೇಶ್ ಜೈನ್ ಕಡಂಬು,ರಾಜೇಶ್ ಶೆಟ್ಟಿ , ಶಶಿರಾಜ್ ಶೆಟ್ಟಿ, ಗಂಗಾಧರ್ ಭಟ್ ಕೆವುಡೇಲು,ದಯಾನಂದ ಎಲಚ್ಚಿತ್ತಾಯ,ಕಿರಣ್ ಶೆಟ್ಟಿ, ಭುವನೇಶ್ ಗೇರುಕಟ್ಟೆ, ಪ್ರಸಾದ್ ಶೆಟ್ಟಿ ಎಣಿಂಜೆ, ಪ್ರಶಾಂತ್ ಕರಂಬಾರ್, ಪ್ರದೀಪ್ ಶೆಟ್ಟಿ ಶಕ್ತಿನಗರ,ಗಿರೀಶ್ ನಾಳ, ಉಮೇಶ್ ಕುಲಾಲ್,ಅರುಣ್ ಕುಮಾರ್, ಜಗದೀಶ್ ಕನ್ನಾಜೆ, ಮಂಜುನಾಥ್, ಯತೀಶ್, ಆದರ್ಶ್ ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು.,

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
error: Content is protected !!