25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ : ಮುಗೇರ ಹಿತಚಿಂತನ ವೇದಿಕೆ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕೇಶವ ಕನ್ಯಾಡಿ ಇವರಿಗೆ ಸಹಾಯಾರ್ಥ ನೀಡುವ ಸಲುವಾಗಿ ಸಂಘದ ಪದಾಧಿಕಾರಿಗಳು ಮತ್ತು ದಾನಿಗಳ ಸಹಾಯದಿಂದ ಸಂಗ್ರಹಿಸಿದ ಒಟ್ಟು ರೂ. 14,501 ನ್ನು ಕೇಶವ ಕನ್ಯಾಡಿ ಇವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ, ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಸಹಾಯಾಸ್ತದ ಮೊತ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಉಪಾಧ್ಯಕ್ಷೆ ಶ್ರೀಮತಿ ಸಿ.ಕೆ ಚಂದ್ರಕಲಾ, ಸಂಚಾಲಕರಾದ ಎಚ್ ಬಿ ಮೋಹನ್ ಮತ್ತು ಕಾರ್ಯದರ್ಶಿ ಸುಂದರ ಎ ಇಂದಬೆಟ್ಟು , ಬಾಬು ಎಂ ಉಜಿರೆ, ಜಯಕುಮಾರ್ ಪುಂಜಾಲಕಟ್ಟೆ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!