25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆಯು ನ.10ರಂದು ನಡೆಯಿತು. ಈ ವೇಳೆ ನೂತನ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು.

ನೂತನ ಸಂಚಾಲಕರಾಗಿ ಠಾಗೋರ್‌ನಾಥ್ ಶೆಟ್ಟಿ ಹುರ್ತಾಜೆ (ಮಧು ಶೆಟ್ಟಿ), ಅಧ್ಯಕ್ಷರಾಗಿ ಸದಾನಂದ ಬಿ. ಮುಂಡಾಜೆ, ಉಪಾಧ್ಯಕ್ಷರಾಗಿ ಪುಷ್ಪರಾಜ ರೈ, ಪ್ರದೀಪ್ ಶೆಟ್ಟಿ, ಲೀಲಾವತಿ ಬಾಲಕೃಷ್ಣ ನಾಯ್ಕ, ಮನೋಹರ್ ನಾಯ್ಕ, ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ, ಜೊತೆ ಕಾರ್ಯದರ್ಶೀಯಾಗಿ ಜಿತೀಕ್ಷ, ಅಕ್ಷತಾ ನಾಯ್ಕ, ಖಜಾಂಜಿಯಾಗಿ ಅರುಣ್ ಕುಮಾರ್ ಮಿತ್ತೊಟ್ಟು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಾರಾಯಣ ಶೆಟ್ಟಿ, ಉಪಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ, ನಿಶ್ಮಿತಾ, ಕ್ರೀಡಾ ಕಾರ್ಯದರ್ಶಿಯಾಗಿ ಚೆನ್ನಪ್ಪ ಪೂಜಾರಿ, ಕುಶಾಲಪ್ಪ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಕೇಶವ ಪೂಜಾರಿ, ಚಂದ್ರಶೇಖರ ಗೌಡ ಅಗರಿ, ಗೌರವ ಸಲಹೆಗಾರರಾಗಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ಚೆನ್ನಕೇಶವ ಅರಸ ಮಜಲು, ಜಯರಾಜ ಸಾಲಿಯಾನ್, ಗಣೇಶ್ ಬಂಗೇರ, ರಮೇಶ್ ಮಿತ್ತೊಟ್ಟು, ಗಣೇಶ್ ಎಸ್., ಪುರಂದರ ಗೌಡ, ಗಣೇಶ್ ಆಚಾರ್ಯ, ವಿಠಲ ಸುವರ್ಣ, ದುಗ್ಗಪ್ಪ ನಾಯ್ಕ, ಪ್ರಮೋದ ಪೂಜಾರಿ, ಅಶೋಕ ನಾಯ್ಕ ಕುಂಟಾಲಪಲಿಕೆ, ಆನಂದ ನಲಿಕೆ, ಮಮತಾ ಕೂಳೂರು, ಮೀನಾ ನಾಯ್ಕ, ರಾಜೀವಿ ನಾಯ್ಕ, ಸುಧೀರ್ ಪರಾಂಜಪೆ, ಬಾಲಕೃಷ್ಣ, ಪದ್ಮನಾಭ ನಾಯ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya
error: Content is protected !!