May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆಯು ನ.10ರಂದು ನಡೆಯಿತು. ಈ ವೇಳೆ ನೂತನ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು.

ನೂತನ ಸಂಚಾಲಕರಾಗಿ ಠಾಗೋರ್‌ನಾಥ್ ಶೆಟ್ಟಿ ಹುರ್ತಾಜೆ (ಮಧು ಶೆಟ್ಟಿ), ಅಧ್ಯಕ್ಷರಾಗಿ ಸದಾನಂದ ಬಿ. ಮುಂಡಾಜೆ, ಉಪಾಧ್ಯಕ್ಷರಾಗಿ ಪುಷ್ಪರಾಜ ರೈ, ಪ್ರದೀಪ್ ಶೆಟ್ಟಿ, ಲೀಲಾವತಿ ಬಾಲಕೃಷ್ಣ ನಾಯ್ಕ, ಮನೋಹರ್ ನಾಯ್ಕ, ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ, ಜೊತೆ ಕಾರ್ಯದರ್ಶೀಯಾಗಿ ಜಿತೀಕ್ಷ, ಅಕ್ಷತಾ ನಾಯ್ಕ, ಖಜಾಂಜಿಯಾಗಿ ಅರುಣ್ ಕುಮಾರ್ ಮಿತ್ತೊಟ್ಟು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಾರಾಯಣ ಶೆಟ್ಟಿ, ಉಪಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ, ನಿಶ್ಮಿತಾ, ಕ್ರೀಡಾ ಕಾರ್ಯದರ್ಶಿಯಾಗಿ ಚೆನ್ನಪ್ಪ ಪೂಜಾರಿ, ಕುಶಾಲಪ್ಪ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಕೇಶವ ಪೂಜಾರಿ, ಚಂದ್ರಶೇಖರ ಗೌಡ ಅಗರಿ, ಗೌರವ ಸಲಹೆಗಾರರಾಗಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ಚೆನ್ನಕೇಶವ ಅರಸ ಮಜಲು, ಜಯರಾಜ ಸಾಲಿಯಾನ್, ಗಣೇಶ್ ಬಂಗೇರ, ರಮೇಶ್ ಮಿತ್ತೊಟ್ಟು, ಗಣೇಶ್ ಎಸ್., ಪುರಂದರ ಗೌಡ, ಗಣೇಶ್ ಆಚಾರ್ಯ, ವಿಠಲ ಸುವರ್ಣ, ದುಗ್ಗಪ್ಪ ನಾಯ್ಕ, ಪ್ರಮೋದ ಪೂಜಾರಿ, ಅಶೋಕ ನಾಯ್ಕ ಕುಂಟಾಲಪಲಿಕೆ, ಆನಂದ ನಲಿಕೆ, ಮಮತಾ ಕೂಳೂರು, ಮೀನಾ ನಾಯ್ಕ, ರಾಜೀವಿ ನಾಯ್ಕ, ಸುಧೀರ್ ಪರಾಂಜಪೆ, ಬಾಲಕೃಷ್ಣ, ಪದ್ಮನಾಭ ನಾಯ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya
error: Content is protected !!