28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಅಂಧ, ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ ಕೊಯ್ಯೂರು ಇವರ ಸೇವೆಯನ್ನು ಗುರುತಿಸಿ ಸರ್ಕಾರ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು,ಪ್ರಶಸ್ತಿಗೆ ಆಯ್ಕೆಯಾಗಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ನ.11ರಂದು ಕಛೇರಿಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಫಾದರ್ ವಿನೋದ ಮಸ್ಕರೇನ್ಸ್ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಹಾಗೂ ಪ್ರಮುಖರಾದ ಮಹಮ್ಮದ್ ಹನಿಫ್ ಉಜಿರೆ, ಕುಶಾಲಪ್ಪ ಗೌಡ ಶಿರ್ಲಾಲು, ಮಹಮ್ಮದ್ ಸಿದ್ದಿಕ್ ಕೊಯ್ಯೂರು, ಕೊರಗಪ್ಪ ಪೂಜಾರಿ ಸುಲ್ಕೇರಿ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya
error: Content is protected !!